Home / ಲೇಖನ / ವಿಜ್ಞಾನ / ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...