ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಬ್ಬಂಬು ರಾತೂರಿ
Next post ಬಾಗಿಲ ಬಡಿದವರಾರೋ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…