Home / ಲೇಖನ / ವಿಜ್ಞಾನ / ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಲೈಂಗಿಕ ಆಸಕ್ತಿ ಕೆರಳಿಸುವ “ವಯಾಗ್ರ” ಮಾತ್ರೆ

ಕೆಲವು ಸಲ ಪ್ರಾಪ್ತ ನಡುವಯಸ್ಸಿನ ಪುರುಷರಿಗೆ ಲೈಂಗಾಸಕ್ತಿಕುಂದಿರುತ್ತದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ನಿರುತ್ಸಾಹ, ಜನನೇಂದ್ರಿಯ ಸಪ್ಪೆತನ, ಇವುಗಳಾಗವುದು ಸಹಜ. ಇದಕ್ಕೆ ಕಾರಣ ವಿಪರೀತ ಚಿಂತೆ, ಯೋಚನೆಗಳು, ಪೌಷ್ಠಿಕ ಆಹಾರದ ಕೊರತೆ, ಅಪರಾಧಿ ಪ್ರಜ್ಞೆ ಇವುಗಳಿಂದಾಗಿ ಪುರುಷರನ್ನು ನಿಶಕ್ತಿಗೊಳಗಾಗುತ್ತದೆ. ಈ ಬಗೆಗೆ ಚಿಂತಿಸುವಂತಾಗುತ್ತದೆ. ಇಂಥವರು ಉದ್ರೇಕಗೊಂಡು, ಲೈಂಗಿಕ ಕ್ರಿಯೆಯಲ್ಲಿ ಯಶಸ್ವಿಯಾಗಲು ಇತ್ತೀಚೆಗೆ “ವಯಾಗ್ರ” ಎಂಬ ಮಾತ್ರೆಯನ್ನು ಕಂಡುಹಿಡಿಯಲಾಗಿದೆ. ಮಾತ್ರವಲ್ಲ ಈ ಮಾತ್ರೆಯನ್ನು ಕಂಡು ಹಿಡಿದವರಿಗೆ ೧೯೯೮ರಲ್ಲಿ ನೊಬೆಲ್ ಪುರಸ್ಕಾರವನ್ನು ಸಹ ನೀಡಲಾಗಿದೆ. ಪುರುಷರ ಲೈಂಗಿಕ ದುರ್ಬಲತೆಯನ್ನು ನಿವಾರಿಸಲು, ಜನನೇಂದ್ರಿಯವನ್ನು ಉದ್ರೇಕಗೊಳಿಸಲು ಈ ಮಾತ್ರೆಯನ್ನು ಕಂಡು ಹಿಡಿಯಲಾಗಿದ್ದು ಆಂಗ್ಲ ಭಾಷೆಯ VIGORI (ಶಕ್ತಿ) ಮತ್ತು NIAGAR (ವಿಖ್ಯಾತ ನಯಾಗಾರ ಜಲಪಾತ) ಗಳ ಸಂಯುಕ್ತರೂಪವಾಗಿದೆ. VIAGAR ಪೈಜರ್ ಸಂಸ್ಥೆಯ ವಿಜ್ಞಾನಿಗಳ ಕೊಡುಗೆಯಾಗಿದೆ. ಇವರು ಈ ಮೊದಲು ‘ಸಿಲ್ಡೆನಾಶಿಲ್’ ಎಂಬ ಮದ್ದನ್ನು ಮೂಲತಃ ಅತಿರಕ್ತದೊತ್ತಡವನ್ನು ತಗ್ಗಿಸಲು ಹಾಗೂ ಹೃದಯಶೂಲೆಯನ್ನು ನಿಗ್ರಹಿಸಲು ತಯಾರಿಸಿದ್ದರು. ಈ ಮದ್ದು ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲೂ ಸಹ ಅನುಕೂಲವೆಂಬ ಸತ್ಯವನ್ನು ಕಂಡು ಒಂದು ವಿಚಿತ್ರ ಸನ್ನಿವೇಶದಲ್ಲಿ ಪ್ರಯೋಗಾರ್‍ಥ. ಸಿಲ್ಟೆಸಾಫಿಲ್, ಅನ್ನು ಕೆಲವರು ಸ್ವಯಂ ಸೇವಕರಿಗೆ ನೀಡಲಾಗಿತ್ತು. ಈ ಮಾತ್ರೆಗಳು ಅವರ ಲೈಂಗಿಕ ಸಾಮರ್‍ಥ್ಯವನ್ನು ಹೆಚ್ಚಿಸಲು ನೆರವಾದವು. ಅಂದೆ ಸಿಲ್ಡೆನಾಷಿಲ್ ಮಾತ್ರೆಗೆ ‘ವಯಾಗ್ರ’ ಎಂದು ಕರೆಯಲಾಯಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...