ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೂಸಿನ ಹಾಡು
Next post ಕಾಣುವ ಕಣ್ಣಿಗೆ ಎಲ್ಲಾ ಬೆರಗು

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys