Home / ಲೇಖನ / ವಿಜ್ಞಾನ / ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...