ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೂಸಿನ ಹಾಡು
Next post ಕಾಣುವ ಕಣ್ಣಿಗೆ ಎಲ್ಲಾ ಬೆರಗು

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…