Home / ಲೇಖನ / ವಿಜ್ಞಾನ / ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...