Home / ಲೇಖನ / ವಿಜ್ಞಾನ / ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿಕಿತ್ಸೆ ಸಿಗದೇ ಸಾವನ್ನಪ್ಪಬಹುದು. ಈ ರೀತಿಯಾಗಿ ಭಾರತದೇಶದಲ್ಲೊಂದೆ ೨೫ ಸಾವಿರದಷ್ಟು ಜನ ಅಸುನೀಗುತ್ತಾರೆಂದರೆ ಇದರ ಭೀರಕರತೆಯ ಅರ್ಥವಾಗುತ್ತದೆ. ಈ ಸಂದರ್ಭದಲ್ಲಿ ತಕ್ಷಣ ಸಿಗುವ ಆಯುರ್ವೇದ ಸೊಪ್ಪುಗಳನ್ನು ಕಲೆಹಾಕಿ ಸೇವಿಸಿದರೆ ಸಾವನ್ನು ತಪ್ಪಿಸಬಹುದು.

ಒಂದೆಲಗ (ಜ್ಞಾನಪತ್ರೆ), ಕರಿಲಕ್ಕಿ ಸೊಪ್ಪು, ಕರಿನುಗ್ಗೆ ಸೊಪ್ಪು, ಬಿಳಿ ಎಕ್ಕದ ಸೂಪ್ಪು, ನಿಂಬೆ ತುಳಸಿಗಿಡದ ಸೊಪ್ಪು, ನಾಗದಾಳಿ ಸೊಪ್ಪು, ಆಡುಮುಟ್ಟದ ಸೊಪ್ಪು (ಕತ್ತೆಕಾಲಂಬು) ಕಹಿಸೊರೆ‌ಎಲೆ, ವಿಷಹಾರಿಸೊಪ್ಪು, ಕರಿ ಉಮ್ಮತ್ತಗದ ಎಲೆಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ನುಣ್ಣಗೆ ಪುಡಿಮಾಡಿ ಒಂದು ಗಾಜಿನ ಬಾಟಲಿಯಲ್ಲಿ ಅಥವಾ ಕಹಿ ಸೊರೆ ಬುರಡೆಯಲ್ಲಿ ಶೇಖರಿಸಿ ಇಟ್ಟುಕೊಂಡು ಹಾವು ಕಡಿದಾಗ ನಿಂಬೆಹಣ್ಣನ್ನು ಸಮಪಾಲುಮಾಡಿ ಮಿಶ್ರಣವನ್ನು ಈ ನಿಂಬೆ ಹಣ್ಣಿನ ಹೋಳಿಗೆ ಸೇರಿಸಿ ಚೀಪಿಸುವುದರಿಂದ ಅಥವಾ ಕುಡಿಯುವುದರಿಂದ (ನೀರನ್ನು ಸೇರಿಸಬಾರದು) ಖಂಡಿತ ಸಾವನ್ನು ತಪ್ಪಿಸಬಹುದು ಹಾವು ಕಡಿದಾಗ ನಿದ್ರೆ ಮಾಡಬಾರದು ಎಂದು ಆಯುರ್ವೇದ ವಿಜ್ಞಾನಿಗಳು ಶೃತಪಡಿಸಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್