ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಸಾಮಾನ್ಯವಾಗಿ ಬಾಳೆಹಣ್ಣಿನ ಸಿಪ್ಪೆ, ಸೀತಾಫಲದ ಸಿಪ್ಪೆಗಳನ್ನು ತೆಗೆದು ಒಳಗಿನ ತಿರುಳನ್ನು ಮಾತ್ರ ನಾವು ಉಪಯೋಗಿಸುತ್ತೇವೆ. ಆದರೆ ಈ ಸಿಪ್ಪೆಗಳು ನಿರುಯುಕ್ತವೆಂದು ಬೀಸಾಡುತ್ತೇವೆ. ನಿಜಕ್ಕೂ ಈ ಸಿಪ್ಪೆಗಳಲ್ಲಿಯೇ ಜೀವಸತ್ವ ಅಧಿಕವಾಗಿರುತ್ತದೆಂದು ಆಹಾರ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿದ್ಯುತ್ ತಯಾರಿಸಿದಂತೆ ಲಿಂಬೆಹಣ್ಣಿನ ಸಿಪ್ಪೆಯಲ್ಲಿ ಸ್ವಾದಿಷ್ಟವಾದ ಪುಷ್ಟಿಕರವಾದ ತಂಬುಳಿಯನ್ನು ಮಾಡಬಹುದೆಂದು ಪೌರಶಾಸ್ತ್ರಜ್ಞರು ಪ್ರಯೋಗಮಾಡಿದ್ದಾರೆ. ಒಬ್ಬರಾದರೆ ಒಂದು ಲಿಂಬೆಹಣ್ಣಿನ ಸಿಪ್ಪೆ ೧/೨ ಚಮಚೆ ಜೀರಿಗೆ, ಅಡಿಕೆ ಗಾತ್ರದ ಬೆಲ್ಲ ಅಥವಾ ತುಪ್ಪ, ಒಂದು ಲೋಟ ಸಿಹಿಮಜ್ಜಿಗೆ ೧/೪ ತೆಂಗಿನ ಕಾಯಿ ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣಿ ಸಾಮಗ್ರಿಗಳು.

ತಯಾರಿಸುವ ವಿಧಾನ : ರಸ ತೆಗೆದ ಲಿಂಬೆಹಣ್ಣಿನ ಸಿಪ್ಪೆಯನ್ನು ಸಣ್ಣದಾಗಿ ಹೆಚ್ಚಿಕೊಂಡು ಬಾಣಲೆಯನ್ನು ಒಲೆಯ ಮೇಲಿಟ್ಟು ಲಿಂಬೆಸಿಪ್ಪೆಯನ್ನು ಹಾಕಿ ತುಪ್ಪುವನ್ನು ಹಾಕಬೇಕು. ಅದನ್ನು ಮಗಚುತ್ತ ಇದ್ದು ಕಂದು ಬಣ್ಣ ಬಂದಾಗ ಜೀರಿಗೆಯಲ್ಲಿ ಒಣಮೆಣಸನ್ನು ಹಾಕಿ ಹುರಿದುಕೊಳ್ಳಬೇಕು. ನಂತರ ತೆಂಗಿನ ತುರಿಯೊಂದಿಗೆ ನಯವಾಗಿ ರುಬ್ಬಿ ತೆಗೆದು ರುಚಿಗೆ ತಕ್ಕಷ್ಟು ಉಪ್ಪು ಮತ್ತು ಮಜ್ಜಿಗೆಯನ್ನು ಹಾಕಿ ಒಗ್ಗರಣಿ ಹಾಕಬೇಕು. ಮಜ್ಜಿಗೆಯ ಬದಲು ಹುಣಸೆಹುಳಿ ಹಾಕಿ ಗಟ್ಟಿಯಾಗಿ ತೆಗೆದರೆ ಚಟ್ನಿಯೂ ಆಗುತ್ತದೆ. ತಂಬುಳಿಯೂ ಆಗುತ್ತದೆ.

ಅಜೀರ್ಣವಾದರೆ ಕೊತ್ತಂಬರಿ ರಸ ಸಿದ್ಧಿ : ಜಾಸ್ತಿ ಊಟವಾದಾಗ ಅಥವಾ ಹೊಟ್ಟೆಯೊಳಗೆ ಗ್ಯಾಸ್ ತುಂಬಿಕೊಂಡು ಹೊಟ್ಟೆ ಉಬ್ಬರಿಸಿದಂತಾದಾಗ ಇಂಗ್ಲಿಷ್‌ ಔಷಧಿ ಪಡೆಯುವುದಕ್ಕಿಂತ ಪಾಕಶಾಸ್ತ್ರಜ್ಞರು ಇತೀಚಿಗೆ ಒಂದು ವಿಧಾನವನು ಕಂಡು ಹಿಡಿದಿದಾರೆ. ಸಿದ್ಧ ಮಾಡಿಟ್ಟುಕೊಂಡ ಕೊತ್ತಂಬರಿ ಎಲೆಗಳ ರಸವನ್ನು ಮಜ್ಜಿಗೆಯಲ್ಲಿ ಬೆರಸಿ ಕುಡಿದರೆ ಹೊಟ್ಟೆ ತಣ್ಣಗಾಗಿ ಸಾರಾಗಲಾಗುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೀ ಹಾಡು
Next post ಮೂಡಲ ಗಿರಿಯಪ್ಪ ಮೂಡಿ ಬಂದಾಗ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys