Home / ಲೇಖನ / ಇತರೆ / ವಿದ್ವಂಸರ ಕೃತ್ಯಗಳಿಗೆ ಬಳಕೆಯಾಗುತ್ತಿರುವ R.D.X

ವಿದ್ವಂಸರ ಕೃತ್ಯಗಳಿಗೆ ಬಳಕೆಯಾಗುತ್ತಿರುವ R.D.X

ಇದೊಂದು ಶಕ್ತಿಯುತವಾದ ಸ್ಪೋಟಕವೆಂಬುವುದು ಎಲ್ಲರಿಗೂಗೊತ್ತಿರುವ ವಿಷಯ. ಈ R.D.X. ಎನ್ನುವುಮ ಬಹೃಶೃತ ಅಕ್ಷರಗಳ ಶಬ್ದ (Research Development Exposure) (ಎಕ್ಸ್‌ಪ್ಲೋಜಿವ್) ಎಂದು. ಜರ್ಮನಿಗೆ ಸೇರಿದ ಹಾನ್ಸ್ ಹೆನ್ನಿಂಗ್ ಎನ್ನುವವರು ೧೮೯೯ರಲ್ಲಿ ಇದನ್ನು ಕಂಡು ಹಿಡಿದರು. ಮೊದಮೊದಲು ರೋಗಗಳಿಗೆ ಔಷಧಿಯನ್ನಾಗಿ ಇದನ್ನು ಬಳೆಸಲಾಗುತ್ತಿತ್ತು ೧೯೪೦ರಲ್ಲಿ ಅಮೇರಿಕಾ ಕೆನಡಾದ ವಿಜ್ಞಾನಿಗಳು ಇದನ್ನು ಲಾಭದಾಯಕವಾಗಿ ಬಳೆಸಲು ಮತ್ತಷ್ಟು ಅಭಿವೃದ್ಧಿ ಪಡಿಸಿದರು. ಮಿಲಟರಿ ಕ್ಷೇತ್ರದಲ್ಲಿ ಅಲ್ಲದೇ ಗಣಿ ಹಾಗೂ ರಬ್ಬರ್, ಪ್ಲಾಸ್ಟಿಕ್ ತಯಾರಿಕೆಯಲ್ಲಿ ಬಳೆಸಲಾಗುತ್ತಿತ್ತು. ಸೃಷ್ಟಿಸಿದ್ದು ವೈದ್ಯ ಉಪಯೋಗಕ್ಕೆ ಈಗ ಇದನ್ನು ಬಳೆಸುತ್ತಿರುವುದು ವಿದ್ವಂಸಕ ಕೃತ್ಯಕ್ಕೆ. ಇದೊಂದು ಮಾನವನ ವಿಕೃತ ಮನಸಿನ ಸಾಕ್ಷಿಯಾಗಿದೆ. ವಿಮಾನ, ರೈಲ್, ಬಸ್‌ಗಳಲ್ಲಿ ಸ್ಫೋಟಕಗೊಂಡು ಹತ್ತಾರು ಜೀವಗಳ ಹಾನಿಯಾಗುವುದು ಈ R.D.X.ನಿಂದ ಎಂದು ತಿಳಿಯುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...