Home / ಲೇಖನ / ಇತರೆ / ವಿದ್ವಂಸರ ಕೃತ್ಯಗಳಿಗೆ ಬಳಕೆಯಾಗುತ್ತಿರುವ R.D.X

ವಿದ್ವಂಸರ ಕೃತ್ಯಗಳಿಗೆ ಬಳಕೆಯಾಗುತ್ತಿರುವ R.D.X

ಇದೊಂದು ಶಕ್ತಿಯುತವಾದ ಸ್ಪೋಟಕವೆಂಬುವುದು ಎಲ್ಲರಿಗೂಗೊತ್ತಿರುವ ವಿಷಯ. ಈ R.D.X. ಎನ್ನುವುಮ ಬಹೃಶೃತ ಅಕ್ಷರಗಳ ಶಬ್ದ (Research Development Exposure) (ಎಕ್ಸ್‌ಪ್ಲೋಜಿವ್) ಎಂದು. ಜರ್ಮನಿಗೆ ಸೇರಿದ ಹಾನ್ಸ್ ಹೆನ್ನಿಂಗ್ ಎನ್ನುವವರು ೧೮೯೯ರಲ್ಲಿ ಇದನ್ನು ಕಂಡು ಹಿಡಿದರು. ಮೊದಮೊದಲು ರೋಗಗಳಿಗೆ ಔಷಧಿಯನ್ನಾಗಿ ಇದನ್ನು ಬಳೆಸಲಾಗುತ್ತಿತ್ತು ೧೯೪೦ರಲ್ಲಿ ಅಮೇರಿಕಾ ಕೆನಡಾದ ವಿಜ್ಞಾನಿಗಳು ಇದನ್ನು ಲಾಭದಾಯಕವಾಗಿ ಬಳೆಸಲು ಮತ್ತಷ್ಟು ಅಭಿವೃದ್ಧಿ ಪಡಿಸಿದರು. ಮಿಲಟರಿ ಕ್ಷೇತ್ರದಲ್ಲಿ ಅಲ್ಲದೇ ಗಣಿ ಹಾಗೂ ರಬ್ಬರ್, ಪ್ಲಾಸ್ಟಿಕ್ ತಯಾರಿಕೆಯಲ್ಲಿ ಬಳೆಸಲಾಗುತ್ತಿತ್ತು. ಸೃಷ್ಟಿಸಿದ್ದು ವೈದ್ಯ ಉಪಯೋಗಕ್ಕೆ ಈಗ ಇದನ್ನು ಬಳೆಸುತ್ತಿರುವುದು ವಿದ್ವಂಸಕ ಕೃತ್ಯಕ್ಕೆ. ಇದೊಂದು ಮಾನವನ ವಿಕೃತ ಮನಸಿನ ಸಾಕ್ಷಿಯಾಗಿದೆ. ವಿಮಾನ, ರೈಲ್, ಬಸ್‌ಗಳಲ್ಲಿ ಸ್ಫೋಟಕಗೊಂಡು ಹತ್ತಾರು ಜೀವಗಳ ಹಾನಿಯಾಗುವುದು ಈ R.D.X.ನಿಂದ ಎಂದು ತಿಳಿಯುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...