Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್