ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾಟಿಗೀ ಹಾಡು
Next post ಧರ್ಮಕ್ಷೇತ್ರೇ ಕುರುಕ್ಷೇತ್ರೇ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…