Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...