Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...