Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...