Home / ಲೇಖನ / ವಿಜ್ಞಾನ / ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಮಾನವ ಜೀವ ಸೃಷ್ಠಿಯಾದದ್ದೂ ಸಮುದ್ರ ಬಂಡೆಯ ನಡುವೆ

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ನೀರಿನಲ್ಲಿ ಪ್ರಾಣವಾಯು ಏನೂ ಇರಲಿಲ್ಲ. ಅದರಲ್ಲಿ ಜಲಜನಕ ಸಲ್ಪ್ರೇಡ್ ಇತ್ತು. ಇಂಧನವು ಕೊಳೆತ ಮೊಟ್ಟೆಯಂತೆ ದುರ್ವಾಸನೆಯಿಂದ ಕೂಡಿತ್ತು ಈ ನೀರಿನಿಂದ ಅಲ್ಲಿಯ ಕಲ್ಲಿನಿಂದ ಅಗ್ನಿದಿಕ್ಷೆಯಾಗಿ ಆ ಬಂಡೆಯಲ್ಲಿ ಗಂಧಕ ಇದ್ದುದರಿಂದ ತಳವು ಗಂಧಕ ಮಯವಾಗಿತ್ತು. ಈ ಸ್ಥಳದಲ್ಲಿ ಪ್ರಥಮ ಜೀವಾಣು ರೂಪುಗೊಂಡಿತು.

ಆರಂಭದ ಕಾಲದಲ್ಲಿ ಜೀವರಾಶಿಗಳು ತಮ್ಮ ಶಕ್ತಿ ಅವಶ್ಯಕತೆಗಳನ್ನು ಜಲಜನಕ ಸೆಲ್ಫೈಡ್‌ಗಳಿಂದ ಪಡೆದುಕೊಂಡವು. ಈ ಕಾಲದ ಹಸಿರು ಸಸ್ಯಗಳು ಅದೇ ರೀತಿ ತಾವು ಬದುಕುವುದಕ್ಕೆ ಬೇಕಾದ ಸಕ್ಕರೆಯನ್ನು ನಿರ್ಮಿಸಿಕೊಳ್ಳುತ್ತವೆ. ನೀರು ಹೈಡ್ರೋಜನ್ ಆಕ್ಸೈಡ್‌ನಿಂದ ಕೂಡಿತ್ತು ಜತೆಗೆ ಕಾರ್ಬನ್ ಡೈ ಆಕ್ಸೈಡ್ ಕೂಡ ಇತ್ತು. ಜೀವನಿರ್ಮಾಣಗೊಳ್ಳುವುದಕ್ಕೆ ಹೆಚ್ಚು ಅತ್ಯಾಧುನಿಕವಾದ ರಸಾಯನದ ಕ್ರಿಯೆ ಬೇಕಾಗುತ್ತದೆ. ಅದು ಯುಗಗಳಿಂದ ಯುಗಗಳವರೆಗೆ ನಡೆದುಕೊಂಡು ಬಂದಿರುತ್ತದೆ. ಜೀವರಾಶಿಯು ೩೮೦ ಕೋಟಿ ವರ್ಷಗಳ ಹಿಂದೆ ಈ ಭೂಮಿಯ ಮೇಲೆ ಕಾಣಿಸಿಕೊಂಡ ಕಾಲದಿಂದಲೂ ಇಲ್ಲಿಯ ಜೀವ ಪರಿಸ್ಥಿತಿಯು ನಾಟಕೀಯ ರೀತಿಯಿಂದ ಬದಲಾವಣೆಗೊಂಡಿದೆ. ಆದರೆ ಜೀವ ಇಂದಿಗೂ ಸಮುದ್ರ ಕೆಳಗೆ ಜ್ವಾಲಾಮುಖಿಗಳಿಂದ ಬದುಕಿ ಉಳಿದಿದೆ. ಜೀವವನ್ನು ಪೋಷಣೆ ಮಾಡುವ ಕ್ರಿಮಿಗಳಿಗೆ ಭಾರಿ ಹೆಚ್ಚಿನ ಉಷ್ಣತಾಮಾನ ಬೇಕಾಗುತ್ತದೆ. ಅದು ಬಂಡೆಗಳ ರಾಸಾಯನಿಕ ಶಕ್ತಿಯಲ್ಲಿದೆ ಎಂದು ವಿಜಾನಿಗಳು ಹೇಳುತಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...