ಅಡ್ರೆಸ್ ಕೊಡು

ಮಂಜು ತನ್ನ ಪ್ರೇಯಸಿ ಶೀಲಾ ಗೆ ಹೇಳಿದ –

“ಪ್ರಿಯೆ ನಿನಗೆ ನಿಜ ಹೇಳ್ತಿನಿ.. ನಾನು ಮುಂದಿನ ಮನೆಯ ಸೂರಿಯಷ್ಟು ಸುಂದರನೂ ಅಲ್ಲ… ಪ್ರದೀಪನಷ್ಟು ಶ್ರೀಮಂತನೂ ಅಲ್ಲ… ಶಂಕರನಷ್ಟು ಚೆನ್ನಾಗಿ ಅಡುಗೆ ಮಾಡಲು ಬರುವುದಿಲ್ಲ. ರಾಘುವಂತೆ ಬುದ್ದಿವಂತನೂ ಅಲ್ಲ. ಆದರೂ ನನ್ನ ನೀ ಪ್ರೀತಿಸುವೆ.. ನಿನಗಾಗಿ ನಾನು ಏನು ಮಾಡಲಿ ಹೇಳು…”

ಶೀಲಾ ಹೇಳಿದಳು.. “ನನಗಾಗಿ ನೀನು ಸೂರಿ, ಪ್ರದೀಪ, ಶಂಕರ ಹಾಗು ರಾಘು ಮೊಬೈಲ್ ನಂಬರ್ ಕೊಡು ಸಾಕು”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಷ್ಟೊಂದು ಚಂದಿರನ
Next post ಅಂತೆ ಪರಿವರ್ತನೆ ಜಗದ ನಿಯಮವೆಂದೊಡೆಂತು?

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…