ಗಾಂಧೀ ತಾತ

ಮಕ್ಕಳೆಲ್ಲಾ ಬನ್ನಿರೆಲ್ಲಾ
ಒಂದಾಗಿ ಹಾಡುವ
ಗಾಂಧಿತಾತ ನಮ್ಮ ತಾತ
ಎಂದು ಹಾಡಿ ನೆಲಿಯುವ || ಮೇ ||

ಸ್ವಾತಂತ್ರ್ಯವನ್ನು ತರಲು
ದೇಶಕ್ಕಾಗಿ ದುಡಿದರು
ದಕ್ಷತೆಯಲ್ಲಿ ನೆರವ ನೀಡಿ
ಅಹಿಂಸೆಯ ಮಂತ್ರ ಸಾರಿದರು || ಮ ||

ಸತ್ಯದಲ್ಲೆ ನಡೆದ ಗಾಂಧಿ
ಹಿಂಸೆ ಬೇಡವೆಂದರು
ಜಾತಿ ಭೇದ ತೊರೆದು
ಒಂದೇ ಭಾವವೆಂದರು || ಮ ||

ತ್ಯಾಗ ಶೀಲ ಯೋಗ ನಿರತ
ಚರಕವನ್ನೇ ಹಿಡಿದರು
ಜನತೆಯಲ್ಲಿ ಅರಿವ ನೀಡಿ
ಸದ್ಭಾವನೆಯ ಬೆಳೆದರು || ಮ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನಗಾಗಿ ಏನು!
Next post ಈ ಹೊತ್ತು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys