ವಿಷಯ ಸುಖ ಅಸಡ್ಡೆ

ಬಿಟ್ಟರೂ ಬಿಡದೀ ಕಾಮ ಭೂತ
ಜೀವನ ಮಾಡಿದೆ ನರಕ ಸಂಭೂತ
ಕಾಡುತ್ತಿದೆ ಮಾಯೆ, ಹೆಣ್ಣು ಹೊನ್ನು
ಎಲ್ಲಿದೆಯೊ ಶಿವನ ಶಾಂತಿ ಜೊನ್ನ

ಪ್ರತಿಜ್ಞೆ ಮಾಡುತ್ತಿರುವೆ ನಿತ್ಯ ನಾನು
ಇಹ ಸುಖಗಳೆಲ್ಲವೂ ತ್ಯಜಿಸಬೇಕೆಂದು
ಮತ್ತೊಂದುಗಳಿಗೆ ನನ್ನ ನೇಮ ಮರೆತು
ಮೊಹೀತಗೊಳ್ಳುವೆ ಸುಂದರ ಪ್ರಪಂಚ ಕಂಡು

ಯಾವ ಕ್ಷಣದ ಈ ಮಿಂಚು ರೋಮಾಂಚನ
ಬಾಳ ಲಾರೆನು ಇವಗಳೆದುರಿನಲಿ
ಒಂದು ಗಳಿಗೆ ಎನ್ನಲ್ಲಿ ಮರೆವು ನೀಡು
ವಿಷಯ ಸುಖಗಳ ಬಗ್ಗೆ ಅಸಡ್ಡೆ ವಡ್ಡು

ಪ್ರತಿನಿತ್ಯ ಪ್ರಾರ್ಥಿಸುವೆ ದೇವರಲ್ಲಿ
ನನಗೆ ನನ್ನಲಿಯೆ ತೃಪ್ತಿ ನೀಡು
ಯಾವ ಕಾಮನೆಗಳಿಗೆ ನಾ ಬಯಸದಿರಲಿ
ಮಾಣಿಕ್ಯ ವಿಠಲನಲಿ ಒಲವವಿರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೪೮
Next post ಓ ದೇವಿ ಭಾರತಿಯೆ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys