ಮುಕ್ತಿ ಮಾರ್‍ಗದತ್ತ

ಲೋಕಾಂತ ಎನಗೆ ಬೇಡ ಬೇಕು ಏಕಾಂತ
ಧ್ಯಾನ ಎನಗೆಬೇಕು ಕಾಣುವೆ ರಜನಿಕಾಂತ
ಕಾಮ ಕಾಂಚನಗಳ ಬೇಡ ಮತ್ತೆ ವಿಷಯ ಸುಖ
ಇಹಸುಖಗಳಲಿ ಬರೀ ಕಾಣುವೆ ದುಃಖ

ಜೀವನವೊಂದು ಹೋರಾಟ ಬರಿ ಯುದ್ಧ
ಇಂದ್ರಿಯಗಳೊಂದಿಗೆ ಕಾದಿದೆ ದ್ವಂದಯುದ್ಧ
ಕನಸುಗಳೇ ವಾಸ್ತವ ಮರೆಸುವ ಹಾಗೆ
ಅಸತ್ಯವೇ ಸತ್ಯವನ್ನು ಹೊಸಕಿ ಹಾಗುವ ಹಾಗೆ

ಯಾರ ಮುಂದೆ ಹೇಳಲಿ ಈ ನನ್ನ ಅಳಲು
ನನ್ನ ಅಂತರಂಗವನ್ನು ನಶಿಸಬೇಡಿ ಭಾವಗಳೇ
ನಾನು ನನ್ನವನನ್ನು ಕಾಣುವಂತೆ ನೀವು
ಸಹಕರಿಸಿ ನಿತ್ಯವೂ ನನ್ನ ನೇಮಗಳೇ

ಹೌದು ಕಳೆದಿಲ್ಲವೇ ಬಾಳು ನಾ ನಿಮ್ಮೊಂದಿಗೆ
ನಿಮ್ಮ ಭೋಗಲಾಲಸೆಗಳಿಗೆ ತೃಪ್ತಿಸಲಿಲ್ಲವೆ!
ಇನ್ನೂ ನಾಳಿನ ಬದುಕು ನನ್ನದಾಗಿರಲಿ
ಮಾಣಿಕ್ಯ ವಿಠಲನಾಗಿ ಪಾದವಿಡಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೫೦
Next post ಭಾರತವಿದು ಭಾರತ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…