ಶುದ್ಧಾತ್ಮ

ನರಜನ್ಮ ದೇವರು ಕೊಟ್ಟ ಸದವಕಾಶ
ಬಹಳ ಎಚ್ಚರದಿಂದ ಇದನ್ನು ಅನುಸರಿಸು
ಬೆಳ್ಳಗಿದ್ದುದೆಲ್ಲ ಹಾಲಲ್ಲ ಮನುಜ
ನಿತ್ಯ ನಿನ್ನ ಹೋರಾಟದಲ್ಲಿ ಪಾಪ ಬೀಜ

ಮನಸ್ಸು ಒಂದು ಕ್ಷೀರಾಮೃತ ಹಾಗೆ
ಅದರಲ್ಲಿ ಶರೀರವೆಂಬ ಮಧು ಬೆರೆಸು
ಪರಮಾತ್ಮನೈವೇದ್ಯಕ್ಕೆ ಅರ್ಪಿಸಬೇಕು
ನಿನ್ನ ನೀನು ಸಮರ್‍ಪಿಸಿಕೊಳ್ಳಬೇಕು

ಶರೀರವದು ಗಾಜಿನ ಮನೆಯ ಹಾಗೆ
ಅದರಲ್ಲಿ ಆತ್ಮ ವಜ್ರಹೊಳಪಿನ ಹಾಗೆ
ರಕ್ಷಣಿ ಗೈಯುವುದು ತನು ಸಹಜ ಧರ್‍ಮ
ಅದರ ಹೊಳಪನ್ನು ಕಾಯ್ದುದೇ ಜೀವಧರ್‍ಮ

ಬೇಡ ನಿನ್ನ ಶರೀರ ಢಂಭಭಿಮಾನ
ಎಷ್ಟೊತ್ತಿನ ವರೆಗೆ ಈ ದೇಹಮಾನ
ನೀನು ಶರೀರವಲ್ಲ ಮನಸ್ಸಲ್ಲ ಭಾಮನಲ್ಲ
ನೀನು ಮಾಣಿಕ್ಯ ವಿಠಲನ ದಾಸನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ
Next post ತಿಪ್ಪಜ್ಜಿ ಸರ್ಕಲ್

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys