ವ್ಯಾಕುಲತೆಯ ಜಪ

ತಿಳಿಯಲಾಗದು ನರಗೆ ಭಗವಂತನ ಲೀಲೆ
ಭಗವಂತನರಿಯುವುದು ಸಾಮಾನ್ಯವಲ್ಲ
ಮನಸ್ಸು ಪವಿತ್ರ ತಾನೆ ಆಗಿದ ಮೇಲೆ
ತಿಳಿಯಬಹುದು ಭಗವಂತನ ಭಾವವೆಲ್ಲ

ಕ್ಷಣಿಕವಾದುದಕ್ಕೆ ಆಶಿಸುತ್ತ ನಾವು
ನಮ್ಮ ನಾವೇ ನಿತ್ಯ ಕುಬ್ಜರಾಗುತ್ತಿದ್ದೇವು
ಬಾಳು ನೀಡಿದ ನಮ್ಮೊಡೆಯಗೆ ಮರೆತು
ಸಂಸಾರದ ವ್ಯಾಮೋಹದಲ್ಲಿ ಬಾಳುತ್ತಿದ್ದೇವು

ಗ್ರಂಥಗಳನ್ನೋದಿ ಪಡದರೇನು ಜ್ಞಾನ
ಅದರಿಂದ ಪರಶಿವಗೆ ನಾವು ಪಡೆಯಲಾದಿತೆ!
ಹಾಲು ಇದೆ ಎಂದು ಅರಿತರಾಯ್ತೆ ಏನ
ಶ್ರಮ ವಹಿಸದೆ ಕ್ಷೀರದಿಂದ ಬೆಣ್ಣೆ ಪಡೆಯಲಾದಿತೆ!

ಭಗವನ್ ಸಾಕ್ಷಾತ್ಕಾರಕ್ಕೆ ತ್ಯಾಗಬೇಕು
ಹೆಣ್ಣು ಹೊನ್ನು ಮಣ್ಣು ಕಡೆಗಣಿಸಬೇಕು
ನಡೆ ನುಡಿಗಳೆಲ್ಲ ನಿತ್ಯ ಒಂದೇ ಆಗಬೇಕು
ಮಾಣಿಕ್ಯ ವಿಠಲನಾಗಿ ಜಪಿಸಬೇಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೫೬
Next post ಜನನಿ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…