ಆತ್ಮ ತೃಪ್ತಿ

ಬರಬೇಕು ದೇವ ಬರಬೇಕು
ಎನ್ನ ಧ್ಯಾನದಲಿ ಮೊಗ ತೋರಬೇಕು
ನಿನ್ನ ತೇಜೋ ರಾಶಿಯ ಅಂದಕ್ಕೆ
ನನ್ನನ್ನು ನಾನು ನಿತ್ಯ ಮರೆಯಬೇಕು

ಕ್ಷಣಿಕ ದೇಹ ಮೋಹಕ್ಕೆ ನಾನೆಂದೂ
ಹಪ ಹಪಿಸಿ ಇಲ್ಲಿ ಬಾಳಿರ ಬಾರದು
ನನ್ನದೆಲ್ಲವೂ ಅವನಿಗೆ ಧಾರೆ ಎರೆದಾಗ
ಆನಂದ ವಿರಬೇಕು ಸಂಕಟ ಪಡಬಾರದು

ದೈವತ್ವವನ್ನೆ ನಾವು ಧ್ಯಾನಿಸಿದ ಮೇಲೆ
ತುಚ್ಛ ದೇಹ ಭಾವ ಮರೆಯಬೇಕು
ಇನ್ನೊಂದು ಕ್ಷಣಕ್ಕೆ ಪರಿವರ್ತನೆಗೊಂಡು
ಲೌಕಿಕ ಭಾವಗಳಿಗೆ ದೂಡಬೇಕು

ಕರ್‍ಮಗಳು ಮಾಡುವಾಗ ಲಕ್ಷವಿರಬೇಕು
ಪವಿತ್ಯದ ಮನ ಕೂಡಿರಬೇಕು
ಎಲ್ಲವೂ ಕಲ್ಯಾಣಮಾಯವೆಂದೆನಿಸಿ
ಮಾಣಿಕ್ಯ ವಿಠಲನಾಗಿ ಮೆರೆಬೇಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೪
Next post ನಮ್ಮ ಬಾವುಟ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…