ಮುಕ್ತಿ

ಜೀವನದ ಮೌಲ್ಯಗಳೇ ಭಕ್ತಿ ಜ್ಞಾನ
ಅವನ್ನು ಪಡೆಯಲು ನಿ ಮಾಡುಧ್ಯಾನ
ಧ್ಯಾನದಲ್ಲಿ ಉಂಟು ಮಹದಾನಂದ
ಅದನ್ನು ಬಿಟ್ಟರೆ ಇನ್ನೇನು ಆನಂದ!

ಸಾಗರದಾಳದಲ್ಲಿ ವಜ್ರ ವೈಡೂರ್ಯ
ಅದನ್ನು ಪಡೆಯಲು ನಿ ಮಾಡು ಸಾಹಸ
ಇನ್ನೇನು ಬದುಕು ಕ್ಷಣಿಕ ಕ್ಷಣಿಕ
ಮತ್ತೊಂದಗಳಿಗೆ ಅಸತ್ಯ ಅವಸಾನ

ಎಲ್ಲೋಬಂದು ವಸನ ಹೂಡಿ
ನಿನ್ನದೆಂದು ಹೇಳುವ ಎಷ್ಟೋ ಎದೆಗಾರಿಕೆ
ನಿನ್ನವನ್ನೆ ಮರೆತು ನೀನು
ಮತ್ತೆಲ್ಲಿಂದ ಬಂತು ಸ್ವಾರ್ಥ ಹವಣಿಕೆ

ತಿಳುವಳಿಕೆ ಜ್ಞಾನಗಳ ಅರ್ಥೈಯಿಸಿದ ಮೇಲೆ
ಇನ್ನೇಕೆ ವಿಳಂಬ ತುಂಬಿಕೊಳ್ಳು ಭಕ್ತಿ
ನಿನ್ನ ಮನದ ಮೈಲಿಗೆಗಳಿಗೆಲ್ಲ
ಮಾಣಿಕ್ಯ ವಿಠಲನಾಗಲೀ ವಿರಕ್ತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೬
Next post ಶಾಂತಿ ಸಮರಸದ ತೊರೆಯಲ್ಲಿ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys