ಮುಕ್ತಿ

ಜೀವನದ ಮೌಲ್ಯಗಳೇ ಭಕ್ತಿ ಜ್ಞಾನ
ಅವನ್ನು ಪಡೆಯಲು ನಿ ಮಾಡುಧ್ಯಾನ
ಧ್ಯಾನದಲ್ಲಿ ಉಂಟು ಮಹದಾನಂದ
ಅದನ್ನು ಬಿಟ್ಟರೆ ಇನ್ನೇನು ಆನಂದ!

ಸಾಗರದಾಳದಲ್ಲಿ ವಜ್ರ ವೈಡೂರ್ಯ
ಅದನ್ನು ಪಡೆಯಲು ನಿ ಮಾಡು ಸಾಹಸ
ಇನ್ನೇನು ಬದುಕು ಕ್ಷಣಿಕ ಕ್ಷಣಿಕ
ಮತ್ತೊಂದಗಳಿಗೆ ಅಸತ್ಯ ಅವಸಾನ

ಎಲ್ಲೋಬಂದು ವಸನ ಹೂಡಿ
ನಿನ್ನದೆಂದು ಹೇಳುವ ಎಷ್ಟೋ ಎದೆಗಾರಿಕೆ
ನಿನ್ನವನ್ನೆ ಮರೆತು ನೀನು
ಮತ್ತೆಲ್ಲಿಂದ ಬಂತು ಸ್ವಾರ್ಥ ಹವಣಿಕೆ

ತಿಳುವಳಿಕೆ ಜ್ಞಾನಗಳ ಅರ್ಥೈಯಿಸಿದ ಮೇಲೆ
ಇನ್ನೇಕೆ ವಿಳಂಬ ತುಂಬಿಕೊಳ್ಳು ಭಕ್ತಿ
ನಿನ್ನ ಮನದ ಮೈಲಿಗೆಗಳಿಗೆಲ್ಲ
ಮಾಣಿಕ್ಯ ವಿಠಲನಾಗಲೀ ವಿರಕ್ತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೬
Next post ಶಾಂತಿ ಸಮರಸದ ತೊರೆಯಲ್ಲಿ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…