ದಾಟು

ಬಾಳಿನ ದೇಗುಲದಲ್ಲಿ ದೇವರಿಲ್ಲವೇ
ಹಾಗಿದ್ದರೆ ಆ ಮಂಟಪವೇಕೆ!
ಬದುಕಿನ ದಾರಿಯಲಿ ಗುರಿಯಿಲ್ಲವೆ
ಹಾಗಿದ್ದರೆ ಆ ಜೀವನ ವೇಕೆ

ಆಸ್ತಿ ಅಂತಸ್ತುಗಳಿಗೆ ನೀನೆ ಹಕ್ಕುದಾರನೆ!
ಇದು ನಿನ್ನಗೊಂದು ಭ್ರಮೆ ಹೌದು
ಹೀಗೆಯೇ ಯುಗಯುಗದಲ್ಲೂ ಸ್ವಾರ್ಥ
ನಿನ್ನ ದೇಹವೇ ನಿನ್ನದಲ್ಲ ಮತ್ತೇನು ಹೌದು

ನಿನ್ನ ಪರಿಯ ವಸ್ತುಗಳೆಲ್ಲ ದೇಹ ಸೌಖ್ಯ
ಕ್ಷಣಿಕ ತೃಪ್ತಿಗೆ ಇವೆಲ್ಲವೂ ಮೋಜು
ನಿನ್ನ ಆತ್ಮ ಶಾಂತಿಗೆ ಇವಲ್ಲವು ಸುಖ
ನಿನ್ನ ಮನಸ್ಸನ್ನು ಮರ್ದಿಸು ಆ ಗೋಜು ನಿಜ

ನಿನ್ನ ಮಾತು ಮಾತಿನಲ್ಲಿ ಅಹಂಕಾರ
ಹೆಜ್ಜೆ ಹೆಜ್ಜೆಗೂ ವಿಷಯವಿಕಾರತೆ
ನಾಳಿನ ಭಾಗ್ಯಕ್ಕೆ ಇವೆಲ್ಲವೂ ಸಾಟಿ
ಮಾಣಿಕ್ಯ ವಿಠಲನಾಗಿ ಸಾಗುದಾಟಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೮
Next post ಪುಟಿದೇಳುವರಾಗದುಸಿರ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys