Home / ಕವನ / ತತ್ವಪದ / ಮಾನವ ಶರೀರ ದೇವರಿಗಾಗಿ

ಮಾನವ ಶರೀರ ದೇವರಿಗಾಗಿ

ಮಾನವ ಶರೀರವೇ ನಮಗೊಂದವಕಾಶ
ಪರಮಾತ್ಮನ ಕಾಣಲು ಆಗಲಿ ಸಾಟಿ
ಭಗ್ನ ಮನಸ್ಸು, ಭಗ್ನ ಬುದ್ಧಿ ಭ್ರಮೆಗಳು
ನಿನ್ನೊಂದಿಗೆ ಮಾಡುತಿಹವು ನಿತ್ಯ ಪೈ ಪೋಟಿ

ಪರಶಿವ ನಮಗೆಷ್ಟು ಇಹನು ಅಂತರದಲಿ
ಅದುವೆ ಆತ್ಮ ನಮಗಿರುವಷ್ಟು ದೂರ
ನಮ್ ಜನುಮ ಉದ್ದರಿಸಲು ನಾವಾಗಬೇಕು
ನಮಗೆ ಮುಕ್ತಿ ನೀಡಲು ಹೆರವರ್‍ಯಾರು

ಗುರು ನಮ್ಮತಿದ್ದವನು ಹರನಾಗಲು
ಆತನ ಹಿಂಬಾಲಿಸಬೇಕು ತನು ಮನದಿ
ನಾವು ಮಾಡಬೇಕು ಕೈ ತೊಳೆದು ಕರ್‍ಮ
ಮಾಡಬೇಕು ನಿತ್ಯ ಮನಬಿಚ್ಚಿ ಧರ್‍ಮ

ಮಾತಿನಲಿ ತುಂಬಬೇಕು ಭಗವಂತ ಪ್ರೀತಿ
ಮೌನದಲಿ ಮೆರಿಯಬೇಕು ದೇವರ ಕೀರ್‍ತಿ
ಹಗಲಿರುಳು ಪೂಜೆಯು ನಡೆ ನುಡಿಯಲಿ
ಬ್ರಹ್ಮಚರ್‍ಯ ನಿಸ್ವಾರ್‍ಥತೆ ಮನದಲ್ಲಿ ಇರಲಿ

ನಮ್ಮ ಹೆಜ್ಜೆ ಹೆಜ್ಜೆ ಕಾಣಲಿ ನಿರಾಡಂಬರತೆ
ಮನದಲ್ಲಿ ತುಂಬಲಿ ಎಲ್ಲಕ್ಕೂ ಸನಾಸ್ಯತ್ವ
ಯವುದಕ್ಕೂರಬೇಡ ಹಂಬಲ ಚಿತ್ರದಲಿ
ಧ್ಯಾನವಿರಲಿ ಮಾಣಿಕ್ಯ ವಿಠಲನಲಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...