ಕೃಪೆ ತೋರು

ಎನ್ನ ಎದೆಯು ಬರಿದಾಗಿದೆ
ಅಲ್ಲಿ ಭಾವಗಳಿಲ್ಲ
ಮತ್ತೆ ಆಸೆಗಳ ಪ್ರತಿಬಿಂಬ
ಜೀವನಾಡಿಗಳಿಲ್ಲ

ಮರೆಯಲಿ ನೀನಿದ್ದು
ಏನಿದೆಲ್ಲ ನಿನ್ನ ಮಾಯೆ
ಕ್ಷಣ ಕ್ಷಣವು ಅಶ್ರು ಬಿಂಬ
ಮೋಹ ತಾಪಗಳು ಹೇಯೆ

ನಿನ್ನ ನೋಡಲು ಎನ್ನ
ಕಂಗಳು ತವಕಿಸಿವೆ
ನಿನ್ನ ದರುಶನಕೆ ಎನ್ನ
ಮನವು ಕಾತರಿಸಿದೆ

ಯಾವ ಜನುಮದ ಪಾಪ
ನಾ ನಿನ್ನ ನೋಡಲಾಗದೆ
ಈ ಜನುಮದಲ್ಲೂ ಕಾಣದೆ
ಬದುಕು ಬರಿದಾಗದೆ

ನನ್ನ ಹೃದಯ ತುಂಬ
ನೀನೆ ಬೆಳಗಬೇಕು
ಮಾಣಿಕ್ಯ ವಿಠಲನಿಗೆ
ಕೃಪೆ ತೋರಬೇಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಜ್ಜೆ ಹೆಜ್ಜೆಗೂ ಕಾಸು
Next post ಬರುತಿ‌ಎಂದೆಯಲ್ಲೊ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys