ಕಮಲದೆಲೆಯ ಮೇಲೆ

ಕಮಲದೆಲೆಯ ಮೇಲೆ ಜಲದ
ಬಿಂದು ಎಂದೂ ನಿಲ್ಲದು
ವಿಮಲ ಮಾನಸ ದಲದ ಮೇಲೆ
ಮಲಿನ ಚಿಂತನೆ ಬಾರದು

ರಾತ್ರಿ ಸಮಯದಿ ದೂರಗಾಮಿ
ದೀಪ ಹೇಗೆ ಹೊಳೆವುದು
ಹಾಗೆ ಮಸ್ತಕ ಮಣಿಯು ಫಳಫಳ
ಹೊಳೆದು ಕತ್ತಲೆ ಕಳೆವುದು

ಎರಡು ಕಣ್ಣೊಳು ಜ್ಞಾನಯೋಗದ
ಜೋಡು ದೀಪಾ ಬೆಳಗಲಿ
ಆತ್ಮ ಪರಿವರ್‍ತನೆಯ ಮಾರ್‍ಗದಿ
ವಿಶ್ವ ಪಲ್ಲಟವಾಗಲಿ

ಇದೇ ಸುಂದರ ಆತ್ಮ ಯಾತ್ರೆಯು
ಸುಖದ ಬೆಳಕಿನ ಪಯಣವು
ಎತ್ತರೆತ್ತರ ಶಿವನ ಹತ್ತಿರ
ಉತ್ತಮೋತ್ತಮ ಮಿಲನವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸ್ತಿತ್ವ
Next post ಉದ್ಯೋಗದೊಳುನ್ನತದುದ್ಯೋಗ ಕೃಷಿಯಲ್ಲದಿನ್ನೇನು?

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys