ಸಾಧಕರು

ಸಾಧಕರು

ವಿಶ್ವ ಮಟ್ಟದ ಕೊರಿಯಾದ ಇಂಚಿಯಾನ್‌ಗಳಲ್ಲಿ ಜರುಗಿದ ೨೦೧೪ ರ ಏಷ್ಯನ್ ಗೇಮ್ಸ್‌ನ ರಿಲೆಯಲ್ಲಿ ಬಂಗಾರದ ಸಾಧನೆ ಮಾಡಿರುವ ರಾಜ್ಯದ ಹೆಮ್ಮೆಯ ಓಟಗಾರ್‍ತಿ ಚಿನ್ನದ ಜಿಂಕೆಯೆಂದೇ ಖ್ಯಾತರಾಗಿರುವ ಎಂ.ಆರ್‌. ಪೂವಮ್ಮ ಅವರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ೨೦೧೪ ರ ಏಷ್ಯನ್ ಗೇಮ್ಸ್‌ನಲ್ಲಿ ಮಿಂಚಿದ ಮಹಾಸಾಧಕಿ ಚಿನ್ನದ ರಾಣಿ ಎಂ.ಆರ್‌. ಪೂವಮ್ಮ ೪೦೦ ಮೀ ಓಟದಲ್ಲಿ ಕಂಚು ಹಾಗೂ ೪೦೦ x ೪ ಮೀ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ ವಿಖ್ಯಾತಿ ಇವರದು!

ಎಂ.ಆರ್. ಪೂವಮ್ಮ ೨೦೧೩ ರಲ್ಲಿ ಪುಣೆಯಲ್ಲಿ ನಡೆದ ಏಷ್ಯನ್ ಚಾಂಪಿಯನ್ ಷಿಪ್‌ನಲ್ಲಿಯೂ ೪೦೦ ಮೀ ಓಟದಲ್ಲಿ ಬೆಳ್ಳಿ ಹಾಗೂ ರಿಲೆಯಲ್ಲಿ ಬಂಗಾರ ಪದಕವನ್ನು ತಮ್ಮ ಸ್ವಂತ ಮಾಡಿಕೊಂಡಿರುವರು.

ಇನ್ನು ತಮ್ಮ ಭುಜದ ಮೇಲೆ ಗಾಯದ ಸಮಸ್ಯೆಯ ಮಧ್ಯೆಯೂ ಏಷ್ಯನ್ ಗೇಮ್ಸ್‌ನಲ್ಲಿ ಹುರುಪಲಿ ಸ್ಪರ್ಧಿಸಿದ್ದ ಪ್ಯಾರಾ ಈಜು ಪಟು ಭವ್ಯ ಭಾರತೀಯ ಎಂಬ ನವ ಇತಿಹಾಸ ಬರೆದ ಬೆಂಗಳೂರಿನ ಶರತ್‌ಗಾಯಕ್ವಾಡ್ ಅವರಿಗೂ ಕನ್ನಡ ನಾಡಿನ ಹೆಮ್ಮೆಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸಂದಿದೆ.

ಶ್ರೀಯುತರು- ಈ ಗೇಮ್ಸ್‌ನಲ್ಲಿ ಆರು ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಈ ಹಿಂದೆ ಇದೇ ಗೇಮ್ಸ್‌ನಲ್ಲಿ ಅತ್ಲೀಟ್ ಚಿನ್ನದ ರಾಣಿ ಪಿ.ಟಿ. ಉಷಾ ಅವರು ಗೆದ್ದಿದ್ದ ಐದು ಪದಕಗಳ ದಾಖಲೆಯನ್ನೂ ಇವರು ಮುರಿದು, ಅತ್ಯಾಮೋಘ ಸಾಧನೆ ಮಾಡಿ ಮಹಾಸಾಧಕರ ಪಟ್ಟಿಗೆ ಸೇರ್ಪಡೆಯಾಗಿರುವರು.

ಮುದ್ದು ಪುಟಾಣಿಗಳೆ… ನಾನು ಇಂಜಿನಿಯರ್, ಡಾಕ್ಟರ್, ಐ‌ಎ‌ಎಸ್, ಐಪಿ‌ಎಸ್…. ಆಗುವನೆಂದು ಗುರಿ ಹೊಂದಬೇಡಿ! ನಾನು ಒಳ್ಳೆಯ ಕ್ರೀಡಾ ಪಟುವಾಗುವೆ. ದೇಶಕ್ಕೆ ಕೀರ್ತಿ ತರುವೆ. ವಿಶ್ವಮಟ್ಟದಲ್ಲಿ ಭವ್ಯ ಭಾರತದ ಕೀರ್ತಿಪಾತಕೆಯನ್ನು ಮುಗಿಲಿಗೇರಿಸುವೆ ಎಂಬ ಗುರಿನೂ ಹೊಂದಿರಿ. ಅಲ್ಲವೇ??
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಗರ ಪಂಚಮಿ
Next post ಅವಳ ಹೆಸರು ಇವಳಿಗಿಷ್ಟ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…