ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಕ ಮಹಾದೇವಿಯ ಹಾಡು
Next post ನಿಂತಿವೆ ಬಿಂಬಗಳು

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys