Home / ಲೇಖನ / ವ್ಯಕ್ತಿ / ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ.

ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ.

ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು.

ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್ ಸೈನ್ಸಸ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರ್ ಎಂದು ಕಾರ್‍ಯ ನಿರ್ವಹಿಸುತ್ತಿರುವರು.

ಇತ್ತೀಚೆಗೆ ಇವರಿಗೆ ಜರ್ಮನಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ “ದಿ ಕ್ರಾಸ್ ಆಫ್ ಆರ್ಡರ್ ಆಫ್ ಮೆರಿಟ್” ಅನ್ನು ಗಳಿಸಿದ್ದಾರೆ. ಇದು ಇವರ ಜ್ಞಾನ ವಿಜ್ಞಾನಕ್ಕೆ ಸಂದ ಪ್ರಶಸ್ತಿ ಪುರಸ್ಕಾರವಾಗಿದೆ!

ಇತ್ತೀಚೆಗೆ ಆಗಸ್ಟ್ ೨೦೧೫ ರಲ್ಲಿ ಇವರಿಗೆ ಬೆಂಗಳೂರಿನಲ್ಲಿರುವ ಜರ್ಮನ್ ಕಾನ್ಸುಲೇಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಇಡೀ ಕನ್ನಡ ನಾಡಿಗೇ ಸಂದ ಸ್ಥಾನಮಾನವಾಗಿದೆ.

ರಾಘವೇಂದ್ರ ಗದಗ್ ಕರ್‌ ಅವರು ವರ್ತನಾ ಪರಿಸರ ಹಾಗೂ ಸಾಮಾಜಿಕ ಜೀವಶಾಸ್ತ್ರಕ್ಕೆ ನೀಡಿರುವ ಅಮೋಘ ಅಮೂಲ್ಯ ಕೊಡುಗೆಗೆ ಹಾಗೂ ಭವ್ಯ ಭಾರತ ಜರ್ಮನಿಯ ನಡುವೆ ಸಂಶೋಧನಾ ಸಹಕಾರವನ್ನು ಇವರು ಇನ್ನಷ್ಟು ಬಲಪಡಿಸಿರುವುದನ್ನು ಗುರುತರವಾಗಿ ಪರಿಗಣಿಸಿ ಈ ಪ್ರಶಸ್ತಿ ಪುರಸ್ಕಾರವನ್ನು ಕೊಡಮಾಡಿರುವರು.

ಶ್ರೀಯುತರು ಕೀಟ ಸಮಾಜ ವಿಜ್ಞಾನದಲ್ಲೂ ತಜ್ಞರಾಗಿರುವ ಗದಗ್‌ಕರ್ ಅವರು ನ್ಯಾಷನಲ್ ಸೈನ್ಸ್ ಅಕಾಡೆಮಿಯ ಹಾಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಿವರು.

ಇವರ “ಸರ್‍ವೈವಲ್ ಸ್ಟ್ರಾಟಜೀಸ್”- ಪುಸ್ತಕ ಇಂಗ್ಲೀಷ್‌ನಿಂದ ಚೀನಿ ಹಾಗೂ ಕೊರಿಯನ್ ಭಾಷೆಗಳಿಗೆ ಅನುವಾದಗೊಂಡಿರುವುದು.

ಇವರು ಪ್ರತಿನಿತ್ಯ ನಿರಂತರವಾಗಿ ತಮ್ಮ ಕೆಲಸ ಕಾವ್ಯಗಳ ಮಧ್ಯೆ ವಿದ್ಯಾರ್ಥಿಗಳಿಗೆ ಹಾಗೂ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಾ ವಿಜ್ಞಾನದಲ್ಲಿ ಸುಜ್ಞಾನವನ್ನು ಕಾಣುತ್ತಿರುವರು.

ಮುದ್ದು ಮಕ್ಕಳೆ… ರಾಘವೇಂದ್ರ ಗದಗ್‌ಕರ್‌ ಅವರು ನಿಮಗೆಲ್ಲ ಸ್ಫೂರ್ತಿದಾಯಕ ಚೈತನ್ಯದಾಯಕವಾಗಲಿ ಎಂದು ಈ ಪುಟ್ಟ ಬರಹವಾಗಿದೆ. ನೀವೂ ಈ ನಿಟ್ಟಿನಲ್ಲಿ ಸಾಗಲು ಸಲಹೆ ಮಾಡುವೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...