ಕೆಂಪಿನ ಓಕುಳಿ ಸ್ನಾನದಲಿ,
ಇಂಪಿನ ಕೋಗಿಲೆ ಗಾನದಲಿ,
ಬಾನಿನ ಗದ್ದಿಗೆ ಏರಿದನು,
ಭಾನುವು ಹೊಂದಲೆ ತೋರಿದನು.
ಆ ದಿನನಾಥನ ಮೂರುತಿಗೆ
ಆದವು ಹೂಗಳು ಆರತಿಗೆ;
ಕೋಳಿಯು ಕಹಳೆಯ ಊದಿದುದು,
ಗಾಳಿಯು ರಾಯಸ ಓದಿದುದು.
*****
(ಕವಿಶಿಷ್ಯ)
ಕೆಂಪಿನ ಓಕುಳಿ ಸ್ನಾನದಲಿ,
ಇಂಪಿನ ಕೋಗಿಲೆ ಗಾನದಲಿ,
ಬಾನಿನ ಗದ್ದಿಗೆ ಏರಿದನು,
ಭಾನುವು ಹೊಂದಲೆ ತೋರಿದನು.
ಆ ದಿನನಾಥನ ಮೂರುತಿಗೆ
ಆದವು ಹೂಗಳು ಆರತಿಗೆ;
ಕೋಳಿಯು ಕಹಳೆಯ ಊದಿದುದು,
ಗಾಳಿಯು ರಾಯಸ ಓದಿದುದು.
*****
(ಕವಿಶಿಷ್ಯ)
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…