ಈಸಲಾಗದು ಮನಸೆ ಆಸೆಯ ನದಿಯೊಳು ||ಪ||
ಈಶ್ಯಾಡು ನೀ ಏಳು ಜನ್ಮಾಂತರ
ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧||
ಭೂಮಿಗುದಿಸಿ ಭವದ ಕರ್ಮದಿ
ಏ ಮರುಳೆ ಮಾಯ ಮೋಹಿಸುವುದೇಕೇ ||೨||
ಲೋಕದಿ ಶಿಶುನಾಳಧೀಶರ ಭಜಿಸುವುದೇ
ಕಾಕು ವಿಷಯಕೆಂದೋ ಸಾಗೆನಿಸದೆ ನೀ ||೩||
*****
ಈಸಲಾಗದು ಮನಸೆ ಆಸೆಯ ನದಿಯೊಳು ||ಪ||
ಈಶ್ಯಾಡು ನೀ ಏಳು ಜನ್ಮಾಂತರ
ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧||
ಭೂಮಿಗುದಿಸಿ ಭವದ ಕರ್ಮದಿ
ಏ ಮರುಳೆ ಮಾಯ ಮೋಹಿಸುವುದೇಕೇ ||೨||
ಲೋಕದಿ ಶಿಶುನಾಳಧೀಶರ ಭಜಿಸುವುದೇ
ಕಾಕು ವಿಷಯಕೆಂದೋ ಸಾಗೆನಿಸದೆ ನೀ ||೩||
*****
"People are trying to work towards a good quality of life for tomorrow instead of living for today, for many… Read more…
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…