ನಮೋ ನಮೋ

ವಿಷ್ಣು ಭಕ್ತರಿಗೆಲ್ಲ ಸಲಹಬೇಕೆನ್ನುತಾ
ಮುದ್ರೇಯ ಮಾಡೀದಾ ಮಾತ್ಮರಾ || ಸ್ವಾಮೀ

ಕಲಿಯುಗದಲ್ಲೀ ಕಾಸೇಯ ಧರಿಸಿದ
ರಾಮನೆಂಬಾ ದೂತಗೆ ಸರುಣಂಬೇ || ೧ ||

ಕಾಮನ್ನ ಚರಿತ್ರವ ಚಂದಾಗಿ ವಬಲಿಸೀ
ಸಂತೋಸ ಹೊಂದುವಾ | ಸರ್ವದಾ | ಸರ್ವದಾ
ಯತಿರುಕ್ಕ ಸಮನವ ಮಾಡುವಗೋಸ್ಕರ
ಪ್ರದ್ಯುಮ್ನನವತಾರ ಮಾಡಿದಾ | ಕಾಮ || ೨ ||

ಜಾನೀನೀ ಜಾನೀಸಿ ವಾರಂಬ ದಿನದಲ್ಲೀ
ತಾಳ ಗೊಮ್ಮಟಿಗಾ ಕುಣಿಸಾಡು ಕೋಲೇ
ಗಜಮೂಕನಾ ನಿನ್ನ ಪಾದಾವ ಬಜಿಸುವೆ
ತ್ರಿಜಗವಂದಿತನಾ ಕೊಡು ಮತಿಯಾ || ೩ ||

ಉತ್ತುಮ ಹೆಗಡೆಯ ಸ್ತಿರವಾಗಿ ನೆಲಸಿದ
ಶ್ರೀ ಶಾಂತಿಕಾಂಬಾ ನಮೋ ನಮೋ || ೪ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಂತಂತೆ ಧನ ಧ್ಯಾನಗಳನ್ನು ಬೇರೆನುವ ಜ್ಞಾನವಿನ್ನೆಷ್ಟು ದಿನವೋ?
Next post ಭಾಷೆ ಮತ್ತು ಬದಲಾವಣೆ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…