ಚೀರಿದ್ದರು ದಾಯಾದಿ ಕೋಪದಲಿ
ಬೀಳು ಹಾಳು ಭಾವಿಯಲಿ,
ಪ್ರತಿಕ್ರಿಯಿಸಿದ್ದರು ಶಾಂತ ಮೂರ್ತಿ
ನೀವು ನನ್ನ well wisher!
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…