ಮತಿಯ ಪಾಲಿಸು

ಮತಿಯ ಪಾಲಿಸು ಯಮಗೆ ಶ್ರೀಗಣರಾಯಾ
ರುತಿ ಮಾಡ್ ಉಣಿಸು ಯಮಗೇ || ೧ ||

ಉದ್ದಿನ ವನದಲ್ಲಿ ಉದ್ದಿನ ಉಂಡೇ
ಎಳದಿಟ್ಟ ಬೆನುಮಯ್ಯ ಯೆಡಿ ಮಾಡ್ ಉಣಿಸು ಯಮಗೇ || ೨ ||

ಕಡಲೆಯ ವನದಲ್ಲಿ ಕಡಲೆಯ ಉಂಡೇ
ಕಡದಿಟ್ಟ ಬೆನುಮಯ್ಯಾ ಯಡಿಮಾಡಿ ಉಣಿಸು ಯಮಗೇ || ೩ ||

ರಾಗಿಯ ವನದಲ್ಲಿ ರಾಗಿಯ ಉಂಡೇ
ಎಡದಿಟ್ಟ ಬೆನುಮಯ್ಯ ಯೆಡಿ ಮಾಡುಣಿಸು ಯಮಗೇ || ೪ ||

ಮತಿಯ ಪಾಲಿಸು ಯಮಗೇ ಶ್ರೀ ಗಣರಾಯಾ
ಗೋದಿಯ ವನದಲ್ಲಿ ಗೋದಿಯ ಉಂಡೇ
ವಡದಿಟ್ಟ ಬೆನುಮಯ್ಯ ಯೆಡಿ ಮಾಡುಣಿಸು ಯಮಗೇ || ೫ ||

ಯೆಳ್ಳಿನ ವನದಲ್ಲಿ ಏಳ್ಳಿನ ಉಂಡೇ
ಯೆಡದಿಟ್ಟ ಬೆನುಮಯ್ಯ ಯೆಡಿ ಮಾಡುಣಿಸು ಯಮಗೇ || ೬ ||
*****
ಹೇಳಿದವರು: ತುಂಬಳ್ಳಿ ಮೋಹನ ನಾಗು ಗೌಡ, ೨೫ ವರ್ಷ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೬
Next post ಮರೆತರಾ ಹಣ್ಣನೆಂತೇಮ್ಮ ಜೀವನ ಫಲವಂತವಪ್ಪುದೋ?

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys