ಸುತ್ತ ಗೋಟು ಪದ

(ಜನನಿ ನಿನ್ನ ಸ್ಮರಣೆಯನ್ನು)

ಜನನಿ ನಿನ್ನ ಸ್ಮರಣೆಯನ್ನು ಮರೆಯಲಾರೆ
ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೧ ||

ಕರುಣಾನಿಧಿಗೆ ಸ್ವಾಮಿ ದೇವನಿಗೆ
ಕಾಲು ಕವನ ದಾನ ಧರ್ಮ ಸೋ ಲು ಸುಂಗರವೋ || ೨ ||

ಕಾಲು ಕವನ ದಾನಧರ್ಮ ಸೋಲು ಸುಂಗರವೋ
ಮಂಗಲಾ ಜಯ ಮಂಗಲಾ ಜಯ || ೩ ||

ಮಂಗಲಾ ಜಯ ಪಾಂಡುರಂಗನಿಗೇ
ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೪ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೭
Next post ತನು ಬೆವರದೆ ಅನ್ನದನುಭವ ಸಾಧ್ಯವೇ?

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…