ಸುತ್ತ ಗೋಟು ಪದ

(ಜನನಿ ನಿನ್ನ ಸ್ಮರಣೆಯನ್ನು)

ಜನನಿ ನಿನ್ನ ಸ್ಮರಣೆಯನ್ನು ಮರೆಯಲಾರೆ
ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೧ ||

ಕರುಣಾನಿಧಿಗೆ ಸ್ವಾಮಿ ದೇವನಿಗೆ
ಕಾಲು ಕವನ ದಾನ ಧರ್ಮ ಸೋ ಲು ಸುಂಗರವೋ || ೨ ||

ಕಾಲು ಕವನ ದಾನಧರ್ಮ ಸೋಲು ಸುಂಗರವೋ
ಮಂಗಲಾ ಜಯ ಮಂಗಲಾ ಜಯ || ೩ ||

ಮಂಗಲಾ ಜಯ ಪಾಂಡುರಂಗನಿಗೇ
ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೪ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೭
Next post ತನು ಬೆವರದೆ ಅನ್ನದನುಭವ ಸಾಧ್ಯವೇ?

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys