ಜೀವನ ಕಾವ್ಯ

ಮನುಷ್ಯರು ಏನನ್ನೋ ಕಂಡು
ಹಿಡಿಯುತ್ತಾರೆ.  ಅದಕ್ಕಾಗಿ ಪ್ರಕೃತಿಯನ್ನು
ಉಪಯೋಗಿಸುತ್ತಾರೆ.  ಈ ಎಲ್ಲಾ ಪ್ರಯತ್ನಗಳು
ಮಾನವ ಕಲ್ಯಾಣಕ್ಕಾಗಿ ಎಂದೇ ಭಾವಿಸುತ್ತಾರೆ.
ಇದರ ಪರಿಣಾಮವಾಗಿ ಇಂದು ಪೃಥ್ವಿ
ಮಾಲಿನ್ಯಗೊಂಡಿದೆ.  ಮಾನವನ ಅಭಿವೃದ್ಧಿ
ವಿಚಾರಗಳು ಗೊಂದಲಮಯವಾಗಿದೆ.
ಅಧ್ವಾನದ ಆಧುನಿಕ ದಿನಗಳಿಗೆ
ಆಹ್ವಾನವಿತ್ತಾಗಿದೆ.

ಈ ತೋಟದಲ್ಲಿ ನಾವು ಶ್ರಮ ರಹಿತ
ಕೃಷಿ ಮಾಡುತ್ತಿದ್ದೇವೆ ಪರಿಪೂರ್ಣವಾದ,
ಸ್ವಾದಯುಕ್ತ ಧಾನ್ಯಗಳನ್ನು ಮತ್ತು ಹಣ್ಣುಗಳನ್ನು
ತಿನ್ನುತ್ತೇವೆ.  ಇದರಿಂದ ನಮ್ಮೆಲ್ಲ ಚಟುವಟಿಕೆಗಳ
ಹಿಂದಿರುವ ಜಗತ್ತಿನ ಹೃದಯಕ್ಕೆ ನಾವು
ಹತ್ತಿರವಾಗುತ್ತೇವೆ.  ಬದುಕು
ಅರ್ಥಪೂರ್ಣವಾಗುವುದು.  ಆತ್ಮತೃಪ್ತಿ
ದೊರೆಯುವದು.  ಜೀವನ ಒಂದು ಕಾವ್ಯ.

*****
(ಮೂಲ- ಮಸನೊಬು ಫುಕವೊಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೋಮಾಂಚನ!
Next post ಮುರುಳಿ ಮೌನವಾಗಿದೆ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…