ಕೋಟೆ

ಮನುಷ್ಯರು ಆಕ್ರಮಣ ಮಾಡುವ
ಮತ್ತು ರಕ್ಷಣೆ ಮಾಡುವ ವಿಧಾನವನ್ನು
ಕಲಿತರು. ಇದರಿಂದಾಗಿ ಆಗುವ
ಪರಿಣಾಮಗಳಿಗೆ ಒಬ್ಬರನ್ನೊಬ್ಬರು
ಅಪಾದಿಸತೊಡಿದರು. ಆದರೆ ಎರಡೂ
ಕೈಸೇರದೇ ಚಪ್ಪಾಳೆಯಾಗದು
ಕೋಟೆಯನ್ನು ಕಟ್ಟುವುದೇ ಮೊದಲನೇ
ತಪ್ಪು. ಕೋಟೆ ಕಟ್ಟುವವರು ತಮ್ಮ
ರಕ್ಷಣೆಗಾಗಿ ಎಂಬ ಕಾರಣ ಕೊಟ್ಟರೂ ಅದು
ಆಳುತ್ತಿರುವ ರಾಜನ ಇಚ್ಫೆಯಾಗಿರುತ್ತದೆ.
ಸುತ್ತಲಿನ ಪ್ರದೇಶಗಳ ಮೇಲೆ
ಬಲತ್ಕಾರವಾಗಿ ತನ್ನ ಪ್ರಾಬಲ್ಯ
ಬೀರುತ್ತಿರುತ್ತದೆ. ಆಕ್ರಮಣಗಳ
ಬೆದರಿಕೆಯಿಂದ ಕೋಟೆ ಕಟ್ಟುತ್ತಿದ್ದೇನೆ
ಎನ್ನುವ ಬಾಯಿ ಬುಡುಕ ಒಳಗೆ ಯುದ್ಧ
ಸಾಮಾಗ್ರಿಗಳನ್ನು ಜಮಾವಣೆ
ಮಾಡುತ್ತಿರುತ್ತಾನೆ.

*****

(ಮೂಲ- ಮಸನೊಬ ಫುಕವೊಕ)

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಜೆಯ ಸ್ವಗತ
Next post ಮಹಾನಗರ ರಸ್ತೆ – ಮರುಚೇತನ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys