ಅಕ್ಷಯ ಪಾತ್ರೆ

ಹನಿಹನಿಸೋ ಮುತ್ತ ಮಳೆಗೆ
ಇಳೆಯ ಕಣ್ಣೊಳೆನಿತೊ ಕಾತುರ
ಬಾನ ಇನಿಯನೊಲವಿಗಾಗಿ
ಧರೆಗೆ ನಿತ್ಯ ಸಡಗರ ||

ಬಿರಿದ ಕುಸುಮ ಅರಳು ಸುಮವು
ಒಲಿದ ಹೃದಯದ ಪ್ರೀತಿಗೆ
ಕೆರೆ-ತೊರೆ ಸರೋವರ ನದನದಿಗಳಲ್ಲೂ
ಜೊನ್ನ ಕಿರಣದ ಅಂದುಗೆ ||

ಪ್ರೇಮ ಸಂದೇಶ ಹೊತ್ತ ಹಕ್ಕಿ
ಸಾಲು ನೀಲ ನಭದಲಿ
ಕೊರಳ ಕೊಳಲಿನ ಕೂಗಿನಲ್ಲೂ
ಕವಿಯ ಕಾವ್ಯದ ಚೆಂದುಲಿ ||

ನನ್ನ ಮಿಲನ ನಿನ್ನ ಚಲನ
ಬಾಳ ನಿತ್ಯ ಯಾತ್ರೆಗೆ
ಸ್ವಾರ್ಥವಿರದ ಅಮೃತ ಸಿಂಚನ
ಭಾವದಕ್ಷಯ ಪಾತ್ರೆಗೆ. ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂಗಾಳಿ
Next post ಕಾಣದೆ ನೀ ಬೊಗಳಬ್ಯಾಡ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys