ಏಕೆ

ದೇವಾ ಎನ್ನ ಮನಕ್ಕೆ ರಕ್ಷಿಸು
ಕಾಮಕ್ರೋಧ ಮತ್ಸರಗಳಿಂದ
ದೇವಾ ಎನ್ನ ಮನಕ್ಕೆ ಶಿಕ್ಷಿಸು
ಪುನಃ ಪುನಃ ಮಾಡುವ ತಪ್ಪುಗಳಿಂದ

ಮನದಲಿ ಮೋಹ ಬಾರದಿರಲಿ
ನಿತ್ಯ ಪ್ರಪಾತಕ್ಕೆ ತಳ್ಳುವುದು
ಮನದಲಿ ಸ್ವಾರ್‍ಥ ಇಣಕದಿರಲಿ
ನಿತ್ಯವೂ ರಕ್ಕಸದಿ ವರ್‍ತಿಸುವುದು

ಕೆಟ್ಟದನ್ನು ಕೇಳದಂತೆ ಮನವರಳಲಿ
ಪರರ ನಿಂದೆಯನ್ನು ಮಾಡದಿರಲಿ
ಪರೋಪಕಾರಕ್ಕೆ ತಾನು ಮುಂದಾಗಲಿ
ಎಲ್ಲರಲ್ಲೂ ಕಲ್ಯಾಣವನ್ನೆ ಕಾಣಲಿ

ಕ್ಷಣಿಕ ಬಾಳಿನಲಿ ಆಸೆಗಳೇಕೆ!
ಬಿದ್ದು ಹೋಗುವ ದೇಹಕ್ಕೆ ದಂಭವೇಕೆ!
ಶಾಂತಿಗಾಗಿ ಎತ್ತೆತ್ತಸುತ್ತಲೇಕೆ!
ಮಾಣಿಕ್ಯ ವಿಠಲ ಅಂತರದಿ ಕಾಣಬಾರದೇಕೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೮
Next post ಪಾಪಿಯ ಪಾಡು – ೧೧

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys