ಏಳು, ಬಾರೆನ್ನೊಡನೆ ನಾಡಗಡಿಯುತ್ತಲಿಗೆ-
ಹುಲುಸುಹೊಲ ಮರಳಕಾಡೆರಡುಮೊಡವೆರೆದು,
ಸುಲ್ತಾನ್ ಗುಲಾಮರೆಂದರ ಮರೆಯಿಪಾ ಬಳಿಗೆ
ಅಲ್ಲಿ ನೀಂ ದೊರೆತನದ ಕಿರಿತನವ ಕಾಣ್ನೆ.
*****
Related Post
ಸಣ್ಣ ಕತೆ
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಎದಗೆ ಬಿದ್ದ ಕತೆ
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…