ಹೆಂಗಸು

‘ನಾರಿ ನಾನೆಂದಕಟ ರೂಪಗೋಸಾಯಿ೧
ನನಗೀಯನೆನುವನೇಂ ದರ್ಶನದ ಭಾಗ್ಯಂ?
ಹೆಮ್ಮೊಗನ ನೋಡದೇನವನ ವೈರಾಗ್ಯಂ?
ಏತರೀ ವ್ರತವೊ!’ – ಎಂದಳು ಮಿರಾಬಾಯಿ ೪

‘ಇವನಾದೊಡಂ ಗಂಡೆ? ಗೋಕುಲದೊಳೆಲ್ಲ
ಹೆಂಗಸಲ್ಲದೆ ಗಂಡಸಿಲ್ಲಿ ಬರಸಲ್ಲ!
ಅರಿಯಲಿವನಿಲ್ಲಿಹುದನಟ್ಟದಿರಳಲ್ಲ
ಬೃಂದಾವನದ ದೇವಿ! ಇವನದೇಂ ಬಲ್ಲ’ ೮

ಬಲ್ಲವರ ಬಲ್ಲನೀ ಸಾಧುವೆಂದರಿವಂ
ಜಗದೊಳೊಗೆದವರೆಲ್ಲ ಹೆಮ್ಮಕ್ಕಳೆಂದು?
ನನ್ನ ಹೃದಯೇಶ ಜಗದೀಶನವನೊರುವಂ
ಶ್ರೀಕೃಷ್ಣನೈಸೆ ಭುವನಕೆ ಗಂಡಸೊಂದು? ೧೨

ರಾಧೆ ಯಾರೆಂಬುದಂ ಗೋಸಾಯಿ ಮರೆವಂ-
ರಾಧೆಯಹ ಮುನ್ನಮೇಂ ಗಿರಿಧಾರಿ ದೊರೆವಂ?’
*****
೧ ಚೈತನ್ಯದೇವನ ಪ್ರಖ್ಯಾತನೊಬ್ಬ ಶಿಷ್ಯ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧಾರವಾಡದ ತಾಯೆ
Next post ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…