Home / ಲೇಖನ / ವಿಜ್ಞಾನ / ಹೆಂಗಸರು ಕಾಫಿ ಕುಡಿಯುವುದು ಯೋಗ್ಯ

ಹೆಂಗಸರು ಕಾಫಿ ಕುಡಿಯುವುದು ಯೋಗ್ಯ

ಸಕ್ಕರೆ ಕಾಯಿಲೆ ಬಹಳ ಅಪಾಯಕಾರಿ ರೋಗ. ಇದು ಬಂತೆಂದರೆ ಬದುಕಿನುದ್ದಕ್ಕೂ ಒಂದಿನಿತು ಸಿಹಿ ಪದಾರ್‍ಥಗಳನ್ನು ಸೇವಿಸುವಂತೆಯೇ ಇಲ್ಲ. ಏನೆಲ್ಲ ಔಷಧಿಗಳನ್ನು ಸ್ವೀಕರಿಸಿದರೂ ಬಿಟ್ಟು ಹೋಗುವುದೇ ಇಲ್ಲ. ಅದರಲ್ಲೂ ಪುರುಷರಿಗೆ ಬಂದರೆ ಜೀವನವಿಡೀ ಈ ಮಧುಮೇಹ ಕಾಯಿಲೆಯಲ್ಲಿಯೇ ಒದ್ದಾಡಬೇಕಾಗುತ್ತದೆ. ಇತ್ತೀಚಿಗೆ ವೈದ್ಯಕೀಯವಾಗಿ ಒಂದು ಸಂಶೋಧನೆ ಯಾಗಿದ್ದು ಫಲಪ್ರದವಾಗಿದೆ. ಸಾಮಾನ್ಯವಾಗಿ ಹೆಂಗಸರು ಹೆಚ್ಚಾಗಿ ಕಾಫಿ ಕುಡಿಯುತ್ತಾರೆ. ಇನ್ನೂ ಹೆಚ್ಚೆಚ್ಚು ಕಾಫಿ ಕುಡಿದು ಮಧುಮೇಹ ರೂಗದಿಂದ ದೂರಿವಿರಿ ಎಂದು ಶೋಧನೆ ತಿಳಿಸುತ್ತದೆ. ಕಾಫಿಯಲ್ಲಿರುವ ಕೆಫಿನ್ ಅಂಶ, ದೇಹದಲ್ಲಿ ಗ್ಲೂಕೋಸ್ ಪರಿವರ್‍ತನೆಗೆ ನೆರವು ನೀಡುತ್ತದೆ. ಪ್ರತಿದಿನ ೪ ಕಪ್ ಕಾಫಿ ಸೇವಿಸುವ ಮಹಿಳೆಯರಿಗೆ ಮಧುಮೇಹ ಬರುವ ಇತರರಿಗಿಂತ ಶೇ.೨೯ ರಷ್ಟು ಕಡಿಮೆ. ಪ್ರತಿದಿನ ಹತ್ತು ಕಪ್ ಕಾಫಿ ಕುಡಿಯುವ ಮಹಿಳೆಯರಲ್ಲಿ ರೋಗ ಬರುವ ೭೯ ರಷ್ಟು ಕಡಿಮೆ ಎಂದು ಆಹಾರ ವಿಜ್ಞಾನಿಗಳು ತಿಳಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...