ಯೋಚಿಸುತ್ತಲೆ

ಶುದ್ಧ ಕರ್‍ಮವ ಮಾಡು ಮನುಜನೆ
ಶುದ್ಧ ಕರ್‍ಮವೆ ನಿನ್ನ ಸಂಪತ್ತು
ನಾಳಿನ ಬದುಕಿಗೆ ಇವತ್ತಿನ ಕರ್‍ಮ
ಇವತ್ತಿ ಬಾಳೇ ನಿನ್ನೆಯ ನಿನ್ನ ಕರ್‍ಮ

ದೇವನ ಭೂಮಿ ಇದು ವಿಚಿತ್ರ
ನೀನು ಕೊಟ್ಟಿದ್ದೆ ನಿನಗೆ ಕೊಡುವುದು
ನೀನು ಮಾಡಿಟ್ಟದೆ ನಿನ್ನ ಧರಿಸುವುದು
ಎಲ್ಲಕ್ಕೂ ನೀನೇ ಕಾರಣ ಮಾಡುವುದು

ಕ್ಷಣಿಕ ಬದುಕು ಇದು ನಗ್ನ ಸತ್ಯ
ಸುಖ ನೆಮ್ಮದಿಗಳೆಲ್ಲ ಭಗ್ನ ಸ್ವಪ್ನ
ನಾಳಿನ ಬಾಳಿಗೆ ಇಂದೇಕೆ ಪೀಠಿಕೆ
ಬದುಕಿಗೆ ನೂರೆಂಟು ಮೋಸಗಳೇಕೆ!

ಗೆಳೆಯ ಮನಸ್ಸಾಗಿ ನಿನ್ನದು ಬತ್ತಲೆ
ಬಾಳಬೇಕು ತನ್ನ ಅನುಸುರಿಸತ್ತಲೆ
ದೈವ ಬಿಟ್ಟರೆ ಎಲ್ಲವೂ ಕತ್ತಲೆ
ಮಾಣಿಕ್ಯ ವಿಠಲನಾಗು ಯೋಚಿಸುತ್ತಲೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೧೮
Next post ಪಾಪಿಯ ಪಾಡು – ೨೧

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…