ಅರ್‍ಪಿಸಿಕೊ

ಕ್ಷಣ ಕ್ಷಣ ನಿನ್ನ ಬಾಳಿನಿಂದ ಉರುಳದಿರಲಿ
ಕ್ಷಣ ಕಳೆದ ಹಾಗೆ ಸಾವಿನತ್ತ ಧಾವಿಸುವೆ
ಮತ್ತೆ ಮತ್ತೆ ಮರೆತು ದೇವರಿಗೆ
ಜೀವನವೇ ಸುಂದರವೆಂದು ಭಾವಿಸುವೆ

ಆನಂದಕ್ಕಾಗಿ ಆನಂದವನ್ನು ಮರೆತಿರುವೆ
ಹಗಲಿರುಳು ಚಂಚಲ ನಾಗಿರುವೆ
ಅತೃಪ್ತಿ ಅಟ್ಟಹಾಸಗಳಲಿ ಮೆರೆದು
ನಿನ್ನೊಳಗಿನವನ ಪಾತ್ರೆಯಲಿ ಬರಿದಾಗಿರುವೆ

ಕನ್ಸುಗಳು ಯಾವವು ಅವಸಾನವೆ!
ಈ ಭೂಮಿಯಲ್ಲಿ ಎಷ್ಟೊತ್ತಿನ ಬದುಕು
ಸಮಯ ಸರಿದರಾಯ್ತು ಅಲ್ಲೆಲ್ಲ
ಬರೀಕತ್ತಲು ಇಲ್ಲ ಬೆಳಕು

ಈ ಒಂದು ಅವಕಾಶ ನಿನಗಾಗಿದೆ
ಇದನ್ನು ಉತ್ತಮನಾಗಿ ನಿ ಬಳಸಿಕೊ
ಆ ನಮ್ಮೆಲ್ಲರ ಪರಮಾತ್ಮ ಒಡೆಯನಿಗೆ
ಮಾಣಿಕ್ಯ ವಿಠಲನಿಗೆ ಅರ್‍ಪಿಸಿಕೊ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೨೮
Next post ಮಲ್ಲಿ – ೬

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…