ಮಂಗಳಮಯ

ಬದುಕು ಇದು ಎಂಥ ಬದುಕು
ದೇವರ ಧ್ಯಾನಿಸಿದ ಈ ಬದುಕು
ಬದುಕಿಗೆ ಇಲ್ಲಿ ಕಿಂಚಿತ್ತು ಮರುಕು
ದೇವರ ಧ್ಯಾನಿಸದೆ ಕಾಯ ಮುರುಕು

ನನ್ನೆದೆ ತುಂಬಲಿ ಕೃಷ್ಣನ ರೂಪ
ನನ್ನ ಕರ್‍ಣದಲಿ ಅವನದೆ ಪದರೂಪ
ಆ ಕಣ್ಣಗಳಲಿ ಪ್ರೀತಿಯ ಸಲ್ಲಾಪ
ಜೀವ್ಹೆಯಲ್ಲಿರಲಿ ನಿತ್ಯ ಕೃಷ್ಣನ ಜಪ

ಎತ್ತೆತ್ತ ಆಲಿಸಲಿ ಮುರಲಿನಾದ
ಸುತ್ತಲೂ ಬಯಸಲಿ ನಾಮ ಸ್ವಾದ
ಅವನ ನೆನೆಯದ ಗಳಿಗೆ ವಿಷಾದ
ಅವನಿರದ ತಾಣವೆಲ್ಲ ಪ್ರಮಾದ

ಮಂಗಳ ಮಯವಿರಲಿ ಮನ
ಆತ್ಮ ಸುಖದಿ ಮೆರೆಯಲಿ ತನ
ಮರೆತು ಹೋಗಲಿ ಲೋಕದ ಜನ
ಮಾಣಿಕ್ಯ ವಿಠಲನೇ ಜೀವನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೩೯
Next post ಮಲ್ಲಿ – ೧೭

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…